ಆ್ಯಪ್ನಗರ

ಕಂಪೆನಿಗಳ ಹೆಸರಿನಲ್ಲಿ ವಂಚನೆ: ಸಿಐಡಿ ಕಚೇರಿಗೆ ಮನವಿ ಸಲ್ಲಿಸಿದ ಗ್ರಾಹಕರು

ಟಿಜಿಎಸ್ , ಡ್ರೀಮ್ಸ್ ಜಿ.ಕೆ ಸೇರಿದಂತೆ ವಿವಿಧ ಕಂಪನಿಗಳ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಮಾಡಿರುವ ಸಚಿನ್ ನಾಯಕ್ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಕಳೆದುಕೊಂಡಿರುವ ಹಣವನ್ನು ವಾಪಸ್ ಮರಳಿಸಬೇಕು ಎಂದು ಒತ್ತಾಯಿಸಿ ವಂಚನೆಗೊಳಗಾದವರು ಸಿಐಡಿ ಕಚೇರಿಗೆ ಮನವಿ ಸಲ್ಲಿಸಿದರು.

Vijaya Karnataka 16 Sep 2017, 3:31 pm
ಬೆಂಗಳೂರು: ಟಿಜಿಎಸ್ , ಡ್ರೀಮ್ಸ್ ಜಿ.ಕೆ ಸೇರಿದಂತೆ ವಿವಿಧ ಕಂಪನಿಗಳ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಮಾಡಿರುವ ಸಚಿನ್ ನಾಯಕ್ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಕಳೆದುಕೊಂಡಿರುವ ಹಣವನ್ನು ವಾಪಸ್ ಮರಳಿಸಬೇಕು ಎಂದು ಒತ್ತಾಯಿಸಿ ವಂಚನೆಗೊಳಗಾದವರು ಸಿಐಡಿ ಕಚೇರಿಗೆ ಮನವಿ ಸಲ್ಲಿಸಿದರು.
Vijaya Karnataka Web consumers who have requested the cid office
ಕಂಪೆನಿಗಳ ಹೆಸರಿನಲ್ಲಿ ವಂಚನೆ: ಸಿಐಡಿ ಕಚೇರಿಗೆ ಮನವಿ ಸಲ್ಲಿಸಿದ ಗ್ರಾಹಕರು


ಮನವಿ ಆಲಿಸಿ ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ ಸಿಐಡಿ ಆರ್ಥಿಕ ಅಪರಾಧಗಳ ಐಜಿಪಿ ಚಂದ್ರಶೇಖರ್ ಅವರು, ಒಂದು ವಾರದಲ್ಲಿ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ. ಇವರ ಬಳಿಯು ಕೆಲವು ಆಸ್ತಿ ಇರುವ ಮಾಹಿತಿ ಇದ್ದು, ಆಸ್ತಿ ಜಪ್ತಿಮಾಡಿಕೊಂಡು ಹರಾಜು ಹಾಕಿ ಹಣ ಮರಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಐಜಿಪಿ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ