ದೇಶದ ಭವಿಷ್ಯಕ್ಕೆ ಶಿಕ್ಷಣವೇ ಪ್ರಮುಖ ಸಾಧನ: ವೆಂಕಯ್ಯನಾಯ್ಡು
ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಿದ್ದಾರೆ. ಕನ್ನಡ ಉತ್ತಮ ಸಂವಹನ ಭಾಷೆಯಾಗಿದ್ದು ಮಾತೃ ಭಾಷೆಯನ್ನು ಮರೆಯಬೇಡಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
Vijaya Karnataka Web 22 Apr 2019, 9:07 pm
ಬೆಂಗಳೂರು: ದೇಶದ ಭವಿಷ್ಯಕ್ಕೆ ಶಿಕ್ಷಣ ಪ್ರಮುಖ ಸಾಧನ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ 54ನೆ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ. ಇದಕ್ಕೆ ಅನುಗುಣವಾಗಿ ಯುವಕರಲ್ಲಿ ಬದಲಾವಣೆ ಆಗಬೇಕು ಎಂದರು.
ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಿದ್ದಾರೆ. ಕನ್ನಡ ಉತ್ತಮ ಸಂವಹನ ಭಾಷೆಯಾಗಿದ್ದು ಮಾತೃ ಭಾಷೆಯನ್ನು ಮರೆಯಬೇಡಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಶ್ರೀಲಂಕಾದಲ್ಲಿ ಸಂಭವಿಸಿದ ಭಯೋತ್ಪಾದಕರ ದಾಳಿ ಮನುಕುಲದ ಮೇಲೆ ನಡೆದ ದೊಡ್ಡ ದೌರ್ಜನ್ಯ ಇದನ್ನು ಪ್ರತಿಯೊಬ್ಬರು ಖಂಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದ 54ನೆ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ. ಇದಕ್ಕೆ ಅನುಗುಣವಾಗಿ ಯುವಕರಲ್ಲಿ ಬದಲಾವಣೆ ಆಗಬೇಕು ಎಂದರು.
ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಿದ್ದಾರೆ. ಕನ್ನಡ ಉತ್ತಮ ಸಂವಹನ ಭಾಷೆಯಾಗಿದ್ದು ಮಾತೃ ಭಾಷೆಯನ್ನು ಮರೆಯಬೇಡಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಶ್ರೀಲಂಕಾದಲ್ಲಿ ಸಂಭವಿಸಿದ ಭಯೋತ್ಪಾದಕರ ದಾಳಿ ಮನುಕುಲದ ಮೇಲೆ ನಡೆದ ದೊಡ್ಡ ದೌರ್ಜನ್ಯ ಇದನ್ನು ಪ್ರತಿಯೊಬ್ಬರು ಖಂಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹೇಳಿದರು.