ಬೆಂಗಳೂರು: ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇತಿಹಾಸ ಪುಟಕ್ಕೆ ಸೇರುವ ತೀರ್ಮಾನಗಳನ್ನು ತೆಗೆದುಕೊಡಿದ್ದೇವೆ. ಪ್ರೊಬೆಷನರಿ ಲೈನ್ಮನ್ಗಳಿಗೆ ಅಪಘಾತವಾದರೆ ಅಥವಾ ಏನೇ ಅನಾಹುತಗಳಾದರೂ ನೌಕರರಿಗೆ ಸಿಗುವ ಸೌಲಭ್ಯಗಳು ಅವರಿಗೂ ಸಿಗುತ್ತವೆ ಎಂದು ಇಂಧನ ಸಚಿವ ಡಿಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕೆ.ಪಿ.ಟಿ.ಸಿ.ಎಲ್. ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರೊಬೆಷನರಿ ಲೈನ್ಮನ್ಗಳೂ ಇನ್ನು ಮುಂದೆ ಕಂಬ ಹತ್ತಿ ಕೆಲಸ ಮಾಡುತ್ತಾರೆ. ಇಲಾಖೆಯ ನೌಕರರು ವಿದ್ಯುತ್ ಅಪಘಾತದಲ್ಲಿ ಮರಣಹೊಂದಿದರೆ, ಗಾಯಗೊಂಡರೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
ಸರಕಾರ ನಿಗದಿಪಡಿಸಿರುವಂತೆ ನೌಕರರಿಗೆ ವೈದ್ಯಕೀಯ ವೆಚ್ಚ ಮರು ಪಾವತಿಸಲಾಗುವುದು ಎಂದು ಸಚಿವರು ಹೇಳಿದರು.
ಬೆಂಗಳೂರಿನ ಕೆ.ಪಿ.ಟಿ.ಸಿ.ಎಲ್. ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರೊಬೆಷನರಿ ಲೈನ್ಮನ್ಗಳೂ ಇನ್ನು ಮುಂದೆ ಕಂಬ ಹತ್ತಿ ಕೆಲಸ ಮಾಡುತ್ತಾರೆ. ಇಲಾಖೆಯ ನೌಕರರು ವಿದ್ಯುತ್ ಅಪಘಾತದಲ್ಲಿ ಮರಣಹೊಂದಿದರೆ, ಗಾಯಗೊಂಡರೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
ಸರಕಾರ ನಿಗದಿಪಡಿಸಿರುವಂತೆ ನೌಕರರಿಗೆ ವೈದ್ಯಕೀಯ ವೆಚ್ಚ ಮರು ಪಾವತಿಸಲಾಗುವುದು ಎಂದು ಸಚಿವರು ಹೇಳಿದರು.