ಆ್ಯಪ್ನಗರ

​ತರಕಾರಿ ಗಾಡಿಯಲ್ಲಿ ಪರಾರಿಯಾಗಿದ್ದ ಕೈದಿ ಸೆರೆ

ಪರಪ್ಪನ ಅಗ್ರಹಾರ ಜೈಲಿನಿಂದ ಪರಾರಿಯಾಗಿದ್ದ ಕೈದಿ ಡೇವಿಡ್‌ ಎಂಬಾತನನ್ನು ಸಂಜಯ್‌ನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ವಿಕ ಸುದ್ದಿಲೋಕ 3 Sep 2016, 11:47 am
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಆ.31ರಂದು ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಡೇವಿಡ್‌ ಎಂಬಾತನನ್ನು ಸಂಜಯ್‌ನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
Vijaya Karnataka Web escaped prisoner arrested
​ತರಕಾರಿ ಗಾಡಿಯಲ್ಲಿ ಪರಾರಿಯಾಗಿದ್ದ ಕೈದಿ ಸೆರೆ


ಕೈದಿಯ ಪರಾರಿ ಪ್ರಕರಣ ಪರಪ್ಪನ ಅಗ್ರಹಾರ ಜೈಲಿನ ಭದ್ರತೆ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಹುಟ್ಟು ಹಾಕಿತ್ತು. ಕೈದಿಯ ಹುಡುಕಾಟಕ್ಕಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು.

ಜೈಲಿಗೆ ತರಕಾರಿ ತಂದಿದ್ದ ವಾಹನದಲ್ಲಿ ಡೇವಿಡ್ ಪರಾರಿಯಾಗಿದ್ದಾನೆ ಎಂದು ಜೈಲಿನ ಸಿಬ್ಬಂದಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ