ಆ್ಯಪ್ನಗರ

ಲೋಕಾಯುಕ್ತರಾಗಿ ವಿಶ್ವನಾಥ ಶೆಟ್ಟಿ

ಕರ್ನಾಟಕ ಲೋಕಾಯುಕ್ತರಾಗಿ ವಿಶ್ವನಾಥ ಶೆಟ್ಟಿ ನೇಮಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ವಿಕ ಸುದ್ದಿಲೋಕ 26 Jan 2017, 12:49 pm
ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ ವಿಶ್ವನಾಥ ಶೆಟ್ಟಿ ನೇಮಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
Vijaya Karnataka Web karnataka lokayukta vishwanath shetty
ಲೋಕಾಯುಕ್ತರಾಗಿ ವಿಶ್ವನಾಥ ಶೆಟ್ಟಿ


ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರನ್ನು ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿ ವಾಲಾ ಆದೇಶ ಪ್ರಕಟಿಸಿದ್ದಾರೆ. ವಿಶ್ವನಾಥ ಶೆಟ್ಟಿ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಮುಖ್ಯಮಂತ್ರಿ ನೀಡಿರುವ ವಿವರಣೆ ರಾಜ್ಯಪಾಲರಿಗೆ ತೃಪ್ತಿ ನೀಡಿದೆ ಎನ್ನಲಾಗಿದೆ.

ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದಿದ್ದ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ನ್ಯಾಯಮೂರ್ತಿಗಳಾದ ಎನ್‌.ಕೆ. ಪಾಟೀಲ್‌, ಆನಂದ್‌ ಬೈರಾ ರೆಡ್ಡಿ
ಅವರ ಹೆಸರುಗಳೂ ಚರ್ಚೆಗೆ ಬಂದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ