ಆ್ಯಪ್ನಗರ

ಜೆಡಿಎಸ್‌ ಜತೆ ಮೈತ್ರಿ ಪ್ರಸ್ತಾಪ ಇಲ್ಲ ಎಂದ್ರಾ ಅಮಿತ್‌ ಶಾ?

ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಸಂಘಟನೆಗೆ ಬಲ ತುಂಬಬೇಕು. ಕಾಂಗ್ರೆಸ್‌ನಂತೆಯೇ ಜೆಡಿಎಸ್‌ ಪಕ್ಷವನ್ನೂ ಪ್ರತಿಪಕ್ಷದಂತೆ ಪರಿಗಣಿಸಬೇಕು ಎಂಬ ನಿರ್ದೇಶನ ಕೊಟ್ಟರು ಎನ್ನಲಾಗಿದೆ.

Vijaya Karnataka Web 17 Jan 2021, 11:52 pm
ಬೆಂಗಳೂರು: ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾಪ ಹೈಕಮಾಂಡ್‌ ಮುಂದೆ ಇಲ್ಲವೆಂದು ರಾಜ್ಯ ಬಿಜೆಪಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟ ಸೂಚನೆ ಕೊಟ್ಟಿದ್ದಾರೆ ಎಂದು ಗೊತ್ತಾಗಿದೆ.
Vijaya Karnataka Web ಅಮಿತ್‌ ಶಾ
ಅಮಿತ್‌ ಶಾ


ಶನಿವಾರ ರಾತ್ರಿ ನಡೆದ ಕೋರ್‌ ಕಮಿಟಿ ಸಭೆ ಸಂದರ್ಭದಲ್ಲಿಕೆಲವರು ಈ ಬಗ್ಗೆ ಗಮನ ಸೆಳೆದರು. ಅಂತಹ ಯಾವ ಪ್ರಸ್ತಾಪವೂ ಇಲ್ಲ. ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಸಂಘಟನೆಗೆ ಬಲ ತುಂಬಬೇಕು. ಕಾಂಗ್ರೆಸ್‌ನಂತೆಯೇ ಜೆಡಿಎಸ್‌ ಪಕ್ಷವನ್ನೂ ಪ್ರತಿಪಕ್ಷದಂತೆ ಪರಿಗಣಿಸಬೇಕು ಎಂಬ ನಿರ್ದೇಶನ ಕೊಟ್ಟರು ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ