ಆ್ಯಪ್ನಗರ

ಚುನಾವಣಾ ಕರ್ತವ್ಯಕ್ಕೆ ಗೈರು; ಅಮಾನತು

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ನಿರ್ವಹಣಾ ವಿಭಾಗದಲ್ಲಿ ಸಹಾಯಕರಾಗಿ ನೇಮಕಗೊಂಡಿದ್ದ ಬಿಬಿಎಂಪಿಯ ಕಂದಾಯ ವಸೂಲಿಗಾರ ಜಯರಾಮ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

Vijaya Karnataka 13 Apr 2019, 5:00 am
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ನಿರ್ವಹಣಾ ವಿಭಾಗದಲ್ಲಿ ಸಹಾಯಕರಾಗಿ ನೇಮಕಗೊಂಡಿದ್ದ ಬಿಬಿಎಂಪಿಯ ಕಂದಾಯ ವಸೂಲಿಗಾರ ಜಯರಾಮ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Vijaya Karnataka Web officer suspend
ಚುನಾವಣಾ ಕರ್ತವ್ಯಕ್ಕೆ ಗೈರು; ಅಮಾನತು


ಜಯರಾಮ್‌ ಅವರು ಏ. 10ರಿಂದಲೂ ಚುನಾವಣಾ ಕರ್ತವ್ಯಕ್ಕೆ ಗೈರಾಗಿದ್ದಾರೆ. ಅನುಮತಿ ಪಡೆಯದೆಯೇ ಗೈರು ಹಾಜರಾಗಿದ್ದು, ಕರ್ತವ್ಯಲೋಪವೆಸಗಿದ್ದಾರೆ. ಕಾರಣ ಕೇಳಿ ನೋಟಿಸ್‌ ನೀಡಿದರೂ ಪ್ರತಿಕ್ರಿಯಿಸಿಲ್ಲ. ಕರ್ತವ್ಯಕ್ಕೆ ವಾಪಸಾಗಿಲ್ಲ. ಹೀಗಾಗಿ ಜಯರಾಮ್‌ ವಿರುದ್ಧ ಇಲಾಖೆ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಲು ಶಿಫಾರಸು ಸಹಾಯಕ ಚುನಾವಣಾಧಿಕಾರಿಯು ಶಿಫಾರಸು ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ