ಆ್ಯಪ್ನಗರ

ಗೆಲುವಿನ ಸನಿಹದಲ್ಲಿದ್ದರೂ ಮತ ಎಣಿಕೆ ಕೇಂದ್ರಕ್ಕೆ ಹೋಗದ ಮುನಿರತ್ನ

ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆಯಲ್ಲಿದ್ದು, ಗೆಲುವಿನ ಸನಿಹದಲ್ಲಿದ್ದಾರೆ. ಆದರೂ, ಆರ್‌.ಆರ್‌ ನಗರದ ಹಲಗೆವಡೇರಹಳ್ಳಿಯ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ ಮತ ಎಣಿಕೆ ಕೇಂದ್ರಕ್ಕೆ ಮುನಿರತ್ನ ಭೇಟಿ ಕೊಟ್ಟಿಲ್ಲ.

Vijaya Karnataka Web 31 May 2018, 12:13 pm
ಬೆಂಗಳೂರು: ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆಯಲ್ಲಿದ್ದು, ಗೆಲುವಿನ ಸನಿಹದಲ್ಲಿದ್ದಾರೆ. ಆದರೂ, ಆರ್‌.ಆರ್‌ ನಗರದ ಹಲಗೆವಡೇರಹಳ್ಳಿಯ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ ಮತ ಎಣಿಕೆ ಕೇಂದ್ರಕ್ಕೆ ಮುನಿರತ್ನ ಭೇಟಿ ಕೊಟ್ಟಿಲ್ಲ.
Vijaya Karnataka Web Muniratna


ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದಲ್ಲಿ ಬಿಜೆಪಿ ಸ್ಥಳೀಯ ಮುಖಂಡ ರಾಕೇಶ ನೀಡಿದ ದೂರಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದಂತೆ
ಜಾಲಹಳ್ಳಿ ಪೊಲೀಸರು ಹೆಚ್ಚುವರಿ ಕಲಂಗಳನ್ನು ಸೇರಿಸಿಕೊಂಡಿದ್ದರೆ. ಈ ಮಾಹಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದಿರುವ ಪೊಲೀಸರು ಆರೋಪಿ ಮುನಿರತ್ನ ತಲೆ ಮರೆಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ಕಾರಣಕ್ಕೆ ಮತ ಎಣಿಕೆ ಕೇಂದ್ರಕ್ಕೆ ಮುನಿರತ್ನ ಹೋಗಿಲ್ಲ ಎಂಬ ಮಾಹಿತಿ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ