ಆ್ಯಪ್ನಗರ

ಉಚಿತ ಆರೋಗ್ಯ ಅರಿವು ಕಾರ್ಯಕ್ರಮ

ಇಲ್ಲಿನ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯದ ಶ್ರೀ ರಾಮಾಂಜನೇಯ ಕಲ್ಯಾಣ ಮಂಟಪದಲ್ಲಿ ಮಾ. 13 ರಂದು ಸಂಜೆ 4.30 ಕ್ಕೆ ಉಚಿತ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಕ ಸುದ್ದಿಲೋಕ 13 Mar 2016, 5:20 am
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯದ ಶ್ರೀ ರಾಮಾಂಜನೇಯ ಕಲ್ಯಾಣ ಮಂಟಪದಲ್ಲಿ ಮಾ. 13 ರಂದು ಸಂಜೆ 4.30 ಕ್ಕೆ ಉಚಿತ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Vijaya Karnataka Web
ಉಚಿತ ಆರೋಗ್ಯ ಅರಿವು ಕಾರ್ಯಕ್ರಮ


ಶ್ರೀ ನೆಲದಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಹಾಗೂ ಅಕ್ಷಜ ಯೋಗ ಮತ್ತು ಪರ್ಯಾಯ ಚಿಕಿತ್ಸೆ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಕ್ಷಜ ಯೋಗ ಮತ್ತು ಪರ್ಯಾಯ ಚಿಕಿತ್ಸೆಯ ಹೀಲರ್ ಡಿ.ಆರ್. ರಾಜು ಆರೋಗ್ಯ ಅರಿವು ಉಪನ್ಯಾಸ ನೀಡಲಿಸದ್ದಾರೆ. ನಗರಸಭೆ ಸದಸ್ಯ ತ.ನ. ಪ್ರಭುದೇವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನೆದಾಂಜನೇಯಸ್ವಾಮಿ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಂ ಹಾಗೂ ಸಹ ಕಾರ್ಯದರ್ಶಿ ಶ್ರೀಕಾಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ