ಆ್ಯಪ್ನಗರ

ವಿಶ್ವ ರಂಗಭೂಮಿ ದಿನಾಚರಣೆ

ತಾಲೂಕಿನ ರಂಗಶಿಕ್ಷಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ಮಾ.27ರಂದು ಸಂಜೆ 4 ಗಂಟೆಗೆ ಪಟ್ಟಣದ ಸದಾಶಿವನಗರದಲ್ಲಿರುವ ರಂಗಶಿಕ್ಷಣ ಕೇಂದ್ರದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ಆಯೋಜಿಸಲಾಗಿದೆ.

ವಿಕ ಸುದ್ದಿಲೋಕ 26 Mar 2016, 9:56 pm
ನೆಲಮಂಗಲ: ತಾಲೂಕಿನ ರಂಗಶಿಕ್ಷಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ಮಾ.27ರಂದು ಸಂಜೆ 4 ಗಂಟೆಗೆ ಪಟ್ಟಣದ ಸದಾಶಿವನಗರದಲ್ಲಿರುವ ರಂಗಶಿಕ್ಷಣ ಕೇಂದ್ರದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ಆಯೋಜಿಸಲಾಗಿದೆ.
Vijaya Karnataka Web
ವಿಶ್ವ ರಂಗಭೂಮಿ ದಿನಾಚರಣೆ


ಲಲಿತ ಕಲಾನಿರ್ವಹಣಾ ಕೇಂದ್ರದ ನಿರ್ದೇಶಕಿ ಡಾ.ಸಿದ್ದಗಂಗಮ್ಮ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾಲೂಕು ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಕೆ.ವಿ.ರುದ್ರಪ್ಪ ಅಧ್ಯಕ್ಷತೆ ವಹಿಸುವರು. ರಂಗಶಿಕ್ಷಣ ಕೇಂದ್ರದ ಸಂಸ್ಥಾಪಕ ಸಿ.ಸಿದ್ದರಾಜು, ನಾಟಕ ಅಕಾಡೆಮಿ ಸದಸ್ಯ ಎಂ.ಎಸ್.ಗುಣಶೀಲನ್, ಡಾ.ನಿಂಗಮಾರಯ್ಯ, ರಂಗನಿರ್ದೇಶಕ ಎಚ್.ಬಿ.ನಾಗರಾಜು, ಡಾ.ಪುಷ್ಪಲತಾ, ಚಿದಾನಂದಕುಲಕರ್ಣಿ ಭಾಗವಹಿಸಲಿದ್ದಾರೆ ಎಂದು ರಂಗಶಿಕ್ಷಣ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕಿ ಮಂಜುಳಾ ಸಿದ್ದರಾಜು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ