ಆ್ಯಪ್ನಗರ

ಸಣ್ಣ ಅಮಾನಿಕೆರೆ ಬಳಿ ಭೀಕರ ಅಪಘಾತ; ಮೂವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಕ್ಯಾಂಟರ್​​-ಕಾರು ಡಿಕ್ಕಿಯಾಗಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಲ್ಲದೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

Vijaya Karnataka Web 5 Sep 2018, 12:55 pm
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಕ್ಯಾಂಟರ್-ಕಾರು ಡಿಕ್ಕಿಯಾಗಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಲ್ಲದೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
Vijaya Karnataka Web car truck accident


ವಿದ್ಯಾರ್ಥಿ ಸಾವು


ಘಟನೆಯಲ್ಲಿ ಮೃತಪಟ್ಟ ಮೂವರೂ ಕಿಮ್ಸ್ ( ಕೆಂಪೇಗೌಡ ಮೆಡಿಕಲ್ ಕಾಲೇಜಿನ) ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದು, ವಿಶಾಲ್, ಪ್ರಜ್ವಲ್, ಭೂಷಣ್ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿ ಸಾವು


ಕಾರಿನಲ್ಲಿದ್ದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ