ಆ್ಯಪ್ನಗರ

ದಲಿತ ಮಹಿಳೆಗೆ ಹಲ್ಲೆ ದೂರು

ನಿವೇಶನಕ್ಕೆ ಹಾಕಿದ್ದ ಬೇಲಿ ತೆರವುಗೊಳಿಸಿ ಕಾಂಕ್ರೀಟ್‌ ಹಾಕಿದ್ದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದು ದಲಿತ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ದೂರು ವಿಶ್ವನಾಥಪುರ ಠಾಣೆಯಲ್ಲಿ ದಾಖಲಾಗಿದೆ.

Vijaya Karnataka 1 Aug 2019, 5:00 am
ದೇವನಹಳ್ಳಿ/ಕುಂದಾಣ : ನಿವೇಶನಕ್ಕೆ ಹಾಕಿದ್ದ ಬೇಲಿ ತೆರವುಗೊಳಿಸಿ ಕಾಂಕ್ರೀಟ್‌ ಹಾಕಿದ್ದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದು ದಲಿತ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ದೂರು ವಿಶ್ವನಾಥಪುರ ಠಾಣೆಯಲ್ಲಿ ದಾಖಲಾಗಿದೆ.
Vijaya Karnataka Web beaten for scheduled caste women complaint lodge
ದಲಿತ ಮಹಿಳೆಗೆ ಹಲ್ಲೆ ದೂರು


ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ವಾಸಿ ಮುನಿಯಪ್ಪ ಎಂಬುವರ ಮಗಳಾದ ಅಕ್ಕಯ್ಯಮ್ಮ ಎಂಬುವರು ಹಲ್ಲೆಗೊಳಗಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗ್ರಾಮದ ನಿವಾಸಿಗಳಾದ ರಾಮೇಗೌಡ, ಸತೀಶ್‌, ಮುನಿರಾಜು, ಮಂಜ, ರೇಣುಕಮ್ಮ, ರವಿ ಅವರುಗಳು ತಮಗೆ ಹಲ್ಲೆಮಾಡಿರುವುದಾಗಿ ಆರೋಪಿಸಿದ್ದಾರೆ. ಇದೇ ವೇಳೆ ವಿವಿಧ ಸಂಘಟನೆಗಳ ಮುಖಂಡರು ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕ್ಕಯ್ಯಮ್ಮನ ಆರೋಗ್ಯ ವಿಚಾರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ