ಆ್ಯಪ್ನಗರ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಿಕ್ಷುಕರಿಬ್ಬರ ಬರ್ಬರ ಹತ್ಯೆ

ಭಿಕ್ಷುಕರಿಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನವೀಯವಾಗಿ ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಇಬಿ ಸರ್ಕಲ್ ಬಳಿ ನಡೆದಿದೆ.

Vijaya Karnataka Web 23 Oct 2017, 10:53 am
ಹೊಸಕೋಟೆ: ಭಿಕ್ಷುಕರಿಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನವೀಯವಾಗಿ ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಇಬಿ ಸರ್ಕಲ್ ಬಳಿ ನಡೆದಿದೆ.
Vijaya Karnataka Web beggars killed brutally in hosakote
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಿಕ್ಷುಕರಿಬ್ಬರ ಬರ್ಬರ ಹತ್ಯೆ


ಮುನಿನಾರಾಯಣಪ್ಪನ ಮಗ ರಮೇಶ (36) ಹಾಗೂ ಗುರುತು ನಿಗದ ಸುಮಾರು 35 ವರ್ಷದ ಮಹಿಳೆ ಮೃತ ದುರ್ದೈವಿಗಳು. ಈ ಇಬ್ಬರು ಚಿಂದಿ ಆಯುತ್ತ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

ಭಾನುವಾರ ತಡರಾತ್ರಿ 2 ರಿಂದ 3 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ಏನೆಂಬುವುದು ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ