ಆ್ಯಪ್ನಗರ

ಕೆರೆಗೆ ಉರುಳಿದ ಕಾರು: ಮೂವರ ಸಾವು

ವನಗನಹಳ್ಳಿ ಸಮೀಪದ ಕೆರೆಯಲ್ಲಿ ಕಾರು ಉರುಳಿ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ.

Vijaya Karnataka Web 19 Oct 2017, 11:25 am
ಬಿಡದಿ: ವನಗನಹಳ್ಳಿ ಸಮೀಪದ ಕೆರೆಯಲ್ಲಿ ಕಾರು ಉರುಳಿ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ.
Vijaya Karnataka Web car fell to lake people died
ಕೆರೆಗೆ ಉರುಳಿದ ಕಾರು: ಮೂವರ ಸಾವು


ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿಕಾರು ಕೆರೆಗೆ ನುಗ್ಗಿದೆ. ಚಾಲಕ ಚಿದಾನಂದ(20) ಶಶಾಂಕ್(6) ದೀಪಿಕಾ(8) ಮೃತಪಟ್ಟವರು.

ಕಾರಿನಲ್ಲಿದ್ದ ದಿಲೀಪ್ ಎಂಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ