ಆ್ಯಪ್ನಗರ

ರೈಫಲ್‌ ಸ್ವಚ್ಛಗೊಳಿಸುತ್ತಿದ್ದ ಪೇದೆಗೆ ಗುಂಡು

ಚನ್ನರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ರೈಫಲ್‌ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಗುಂಡು ತಗುಲಿ ಪೇದೆ ಗಾಯಗೊಂಡಿದ್ದಾರೆ.

ವಿಕ ಸುದ್ದಿಲೋಕ 14 Sep 2016, 3:18 pm
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ರೈಫಲ್‌ ಸ್ವಚ್ಛಗೊಳಿಸುತ್ತಿದ್ದ ಪೇದೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Vijaya Karnataka Web constable injured while cleaning the rifle in devanahalli
ರೈಫಲ್‌ ಸ್ವಚ್ಛಗೊಳಿಸುತ್ತಿದ್ದ ಪೇದೆಗೆ ಗುಂಡು


ಗಾಯಗೊಂಡಿರುವ ಪೇದೆ ರಮೇಶ್ ಹೊಟ್ಟೆಗೆ ಗುಂಡು ತಗುಲಿ ನಂತರ ಠಾಣೆಯ ಮೇಲ್ಛಾವಣಿಗೆ ಬಡಿದಿತ್ತು.

ಗಾಯಾಳುವನ್ನು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ