ಆ್ಯಪ್ನಗರ

ಟೇಕ್ವಾಂಡೊ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಧಾರವಾಡದಲ್ಲಿ ಇತ್ತೀಚೆಗೆ 2018ನೇ ಸಾಲಿನ ಪದವಿಪೂರ್ವ ಶಿಕ್ಷ ಣ ವಿದ್ಯಾರ್ಥಿಗಳಿಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದೇವರಾಜು ಅರಸು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಧಿಳಾಧಿದ ಕೆ.ಎ. ಜಯಂತ್‌ ಟೇಕ್ವಾಂಡೊ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ತೇಜಸ್‌ ಬೆಳ್ಳಿ ಪಧಿದಕ ಪಧಿಡೆದು, ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Vijaya Karnataka 3 Dec 2018, 5:00 am
ದೊಡ್ಡಬಳ್ಳಾಪುರ: ಧಾರವಾಡದಲ್ಲಿ ಇತ್ತೀಚೆಗೆ 2018ನೇ ಸಾಲಿನ ಪದವಿಪೂರ್ವ ಶಿಕ್ಷ ಣ ವಿದ್ಯಾರ್ಥಿಗಳಿಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದೇವರಾಜು ಅರಸು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಧಿಳಾಧಿದ ಕೆ.ಎ. ಜಯಂತ್‌ ಟೇಕ್ವಾಂಡೊ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ತೇಜಸ್‌ ಬೆಳ್ಳಿ ಪಧಿದಕ ಪಧಿಡೆದು, ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
Vijaya Karnataka Web taekwondo selected to national level
ಟೇಕ್ವಾಂಡೊ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಕೆ.ಎ. ಜಯಂತ್‌ ಮತ್ತು ತೇಜಸ್‌ ಅವರನ್ನು ದೇವರಾಜು ಅರಸು ವಿದ್ಯಾಸಂಸ್ಥೆಯ ನಿರ್ದೇಶಕ ಜೆ. ರಾಜೇಂದ್ರ, ಟ್ರಸ್ಟಿ ಅರವಿಂದ್‌, ಪ್ರಾಂಶುಪಾಲ ಶ್ರೀನಿವಾಸ್‌, ದೈಹಿಕ ಶಿಕ್ಷ ಣ ಶಿಕ್ಷ ಕ ದಾದಾಪೀರ್‌, ಉಪನ್ಯಾಸಕರಾದ ಭಾಸ್ಕರ್‌, ಡೇನಿಯಲ್‌, ಕಚೇರಿ ಸಿಬ್ಬಂದಿ ಮಂಜುನಾಥ್‌, ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ