ಆ್ಯಪ್ನಗರ

ಗೊಂದಲವಿಲ್ಲದ ನಡೆದ ಶಿಕ್ಷಕರ ವರ್ಗಾವಣೆ

ಕಡ್ಡಾಯ ಶಿಕ್ಷಕರ ವರ್ಗಾವಣೆಗೆ ಸೋಮವಾರ ನಾಲ್ಕು ತಾಲೂಕಿನ ವರ್ಗಾವಣೆಯ ಪಟ್ಟಿಯಲ್ಲಿದ್ದ ಶಿಕ್ಷಕರು ಕೌನ್ಸಿಲಿಂಗ್‌ನಲ್ಲಿಭಾಗವಹಿಸಿದ್ದರು ಎಂದು ಬೆಂಗಳೂರು ಗ್ರಾಮಾಂತರ ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.

Vijaya Karnataka 10 Sep 2019, 4:03 pm
ದೇವನಹಳ್ಳಿ: ಕಡ್ಡಾಯ ಶಿಕ್ಷಕರ ವರ್ಗಾವಣೆಗೆ ಸೋಮವಾರ ನಾಲ್ಕು ತಾಲೂಕಿನ ವರ್ಗಾವಣೆಯ ಪಟ್ಟಿಯಲ್ಲಿದ್ದ ಶಿಕ್ಷಕರು ಕೌನ್ಸಿಲಿಂಗ್‌ನಲ್ಲಿಭಾಗವಹಿಸಿದ್ದರು ಎಂದು ಬೆಂಗಳೂರು ಗ್ರಾಮಾಂತರ ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
Vijaya Karnataka Web teacher transfers held without distractions
ಗೊಂದಲವಿಲ್ಲದ ನಡೆದ ಶಿಕ್ಷಕರ ವರ್ಗಾವಣೆ


ಪಟ್ಟಣದ ಬಿಆರ್‌ಸಿ ಕಚೇರಿಯಲ್ಲಿಆಯೋಜಿಸಲಾಗಿದ್ದ ಕಡ್ಡಾಯ ವರ್ಗಾವಣೆಯಲ್ಲಿನಾಲ್ಕು ತಾಲೂಕಿನ 76 ಶಿಕ್ಷಕರು ಭಾಗವಹಿಸಿದ್ದರು. ಬೆಳಗ್ಗೆ 10ಕ್ಕೆ ಪ್ರಾರಂಭವಾದ ವರ್ಗಾವಣೆ ಪ್ರಕ್ರಿಯೆ ಮಧ್ಯಾನ್ಹ 3ಕ್ಕೆ ಮುಕ್ತಾಯವಾಯಿತು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ