ಆ್ಯಪ್ನಗರ

ಕೌಟುಂಬಿಕ ಕಲಹಕ್ಕೆ ಮಹಿಳೆ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆ ತಾಲೂಕಿನ ವೀರಾಪುರ ಸಮೀಪದ ರೈಲ್ವೆ ಹಳಿಗಳ ಮೇಲೆ ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

Vijaya Karnataka 26 May 2019, 5:00 am
ದೊಡ್ಡಬಳ್ಳಾಪುರ : ಕೌಟುಂಬಿಕ ಕಲಹದ ಹಿನ್ನೆಲೆ ತಾಲೂಕಿನ ವೀರಾಪುರ ಸಮೀಪದ ರೈಲ್ವೆ ಹಳಿಗಳ ಮೇಲೆ ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
Vijaya Karnataka Web woman suicide for family strife
ಕೌಟುಂಬಿಕ ಕಲಹಕ್ಕೆ ಮಹಿಳೆ ಆತ್ಮಹತ್ಯೆ


ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ನಗರದ ಮುನಿಯಪ್ಪನ ತೋಟದಲ್ಲಿ ವಾಗಿದ್ದ ಮರಿಯಮ್ಮ(23) ಎಂದು ಗುರುತಿಸಲಾಗಿದೆ. ಮೃತರನ್ನು ಯಾದಗಿರಿ ಸಮೀಪದ ಕಾಡಂಗೆರೆ ಎಂದು ಹೇಳಲಾಗಿದ್ದು ಗಂಡನೊಂದಿಗೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ನಿತ್ಯವೂ ಗಂಡನು ಜಗಳ ಕಾಯುತ್ತಿದ್ದ ಪರಿಣಾಮ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಮೃತರಿಗೆ ಒಂದು ವರ್ಷದ ಮಗುವನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ