ಆ್ಯಪ್ನಗರ

ಕರ್ತವ್ಯ ಲೋಪ, ಸಿಬ್ಬಂದಿ ಅಮಾನತು

ಚುನಾವಣೆ ಸಮಯದಲ್ಲಿ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ)ದ ಸಿಬ್ಬಂದಿ ಹಾಗೂ ಟೆಕ್ನಿಕಲ್‌ ವಿಭಾಗದ ಜಿಲ್ಲಾ ನೋಡಲ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಒಕ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನುತುಗೊಳಿಸಿ ಜಿಲ್ಲಾಧಿಕಾರಿ ಕರೀಗೌಡ ಆದೇಶ ಹೊರಡಿಸಿದ್ದಾರೆ.

Vijaya Karnataka 20 Apr 2019, 5:00 am
ಬೆಂಗಳೂರು ಗ್ರಾಮಾಂತರ : ಚುನಾವಣೆ ಸಮಯದಲ್ಲಿ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ)ದ ಸಿಬ್ಬಂದಿ ಹಾಗೂ ಟೆಕ್ನಿಕಲ್‌ ವಿಭಾಗದ ಜಿಲ್ಲಾ ನೋಡಲ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಒಕ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನುತುಗೊಳಿಸಿ ಜಿಲ್ಲಾಧಿಕಾರಿ ಕರೀಗೌಡ ಆದೇಶ ಹೊರಡಿಸಿದ್ದಾರೆ.
Vijaya Karnataka Web work in effieciency nic staff suspend
ಕರ್ತವ್ಯ ಲೋಪ, ಸಿಬ್ಬಂದಿ ಅಮಾನತು


ಏ.18ರ ಮತದಾನ ದಿನದಂತೆ ಮತದಾನ ಪ್ರಮಾಣದ ಮಾಹಿತಿಯನ್ನು ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಕಾಲಕಾಲಕ್ಕೆ ಅಪ್‌ಲೋಡ್‌ ಮಾಡಿರಲಿಲ್ಲ. ಏ.18ರಂದು ಬೆಳಗ್ಗೆ 11.30 ಆದರೂ ಕಚೇರಿಗೆ ಆಗಮಿಸದ ಹಿನ್ನೆಲೆಯಲ್ಲಿ ಚುನಾವಣೆ ಕರ್ತವ್ಯದಲ್ಲಿ ಲೋಪವೆಸಗಿದ್ದು ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್‌ 134ರಡಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ