ಆ್ಯಪ್ನಗರ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ

ಎಎಸ್‌ಐಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ಶನಿವಾರ ನಡೆದಿದೆ.

Vijaya Karnataka 2 Jun 2019, 9:33 pm
ಬೀದರ್‌ :ಎಎಸ್‌ಐಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ಶನಿವಾರ ನಡೆದಿದೆ.
Vijaya Karnataka Web asi attempted suicide by consuming poison
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎಎಸ್‌ಐ


ಮಂಠಾಳ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿದ್ದ, ಔರಾದ್‌ ತಾಲೂಕಿಗೆ ವರ್ಗಾವಣೆಯಾಗಿರುವ ಎಎಸ್‌ಐ ಅಶೋಕ ಚವ್ಹಾಣ್‌ ಆತ್ಮಹತ್ಯೆಗೆ ಯತ್ನಿಸಿದವರು. ವರ್ಗಾವಣೆಯಾದರೂ ಸೇವೆಗೆ ಅನಧಿಕೃತವಾಗಿ ಒಂದೂವರೆ ತಿಂಗಳಿಂದ ಸೇವೆಗೆ ಗೈರು ಹಾಜರಾಗಿದ್ದರು. ಮಂಠಾಳದಲ್ಲೇ ವಿಷ ಸೇವಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಆತ್ಮಹತ್ಯೆಗೆ ಯತ್ನ ಕುರಿತು ಮಂಠಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಕಕ್ಕೆ ಎಸ್ಪಿ ಟಿ. ಶ್ರೀಧರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ