ಆ್ಯಪ್ನಗರ

ಸಾಲ ಬಾಧೆ, ರೈತ ಆತ್ಮಹತ್ಯೆ

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸರಿಯಾಗಿ ಬೆಳೆ ಬಾರದ ಹಿನ್ನೆಲೆಯಲ್ಲಿ, ಸಾಲ ಮರುಪಾವತಿಸಲಾಗದೇ ಭಾಲ್ಕಿ ತಾಲೂಕು ಕೇಸರಜವಳಗಾದ ರೈತ ಶಿವಾಜಿರಾವ್‌ ಚೋರಮಲ್ಲೆ (65)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 4 Oct 2018, 4:29 pm
ಬೀದರ್‌ :ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸರಿಯಾಗಿ ಬೆಳೆ ಬಾರದ ಹಿನ್ನೆಲೆಯಲ್ಲಿ, ಸಾಲ ಮರುಪಾವತಿಸಲಾಗದೇ ಭಾಲ್ಕಿ ತಾಲೂಕು ಕೇಸರಜವಳಗಾದ ರೈತ ಶಿವಾಜಿರಾವ್‌ ಚೋರಮಲ್ಲೆ (65)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt relief farmer suicides
ಸಾಲ ಬಾಧೆ, ರೈತ ಆತ್ಮಹತ್ಯೆ


ಮೃತನಿಗೆ 9 ಎಕರೆ 10 ಗುಂಟೆ ಜಮೀನಿದೆ. ಈ ಜಮೀನು ಮೇಲೆ ಸಾಯಗಾಂವ ಡಿಸಿಸಿ ಬ್ಯಾಂಕ್‌ನಲ್ಲಿ 1.25 ಲಕ್ಷ ರೂ. ಸಾಲ ಪಡೆದಿದ್ದಾರೆ. ಸಾಲ ತೀರಿಸಲಾಗದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೆಹಕರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ