ಆ್ಯಪ್ನಗರ

ವಿಷ ಸೇವಿಸಿ ರೈತ ಆತ್ಮಹತ್ಯ

ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತರನಳ್ಳಿ ಗ್ರಾಮದಲ್ಲಿ ನಡೆದಿದೆ.

Vijaya Karnataka 19 Aug 2018, 4:48 pm
ಭಾಲ್ಕಿ : ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತರನಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web farmer committed suicide by consuming poison
ವಿಷ ಸೇವಿಸಿ ರೈತ ಆತ್ಮಹತ್ಯ


ಓಂಕಾರ ಚನ್ನಮಲ್ಲಯ್ಯ ಸ್ವಾಮಿಮಠ(48) ಮೃತಪಟ್ಟ ರೈತ. ತನ್ನ 2 ಎಕರೆ ಜಮೀನಲ್ಲಿ ಬೆಳೆ ಬೆಳೆಯಲು ಜ್ಯಾಂತಿಯ ಪಿಕೆಪಿಸ್‌ ಬ್ಯಾಂಕ್‌ನಲ್ಲಿ 50 ಸಾವಿರ ರೂ., ಸಿದ್ದೇಶ್ವರ ಪಿಕೆಜಿಬಿ 50 ಸಾವಿರ ರೂ. ಮತ್ತು ಭಾಲ್ಕಿಯ ಕೆನರಾ ಬ್ಯಾಂಕ್‌ನಲ್ಲಿ 50 ಸಾವಿರ ರೂ ಸಾಲ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು ಧನ್ನೂರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ