ಆ್ಯಪ್ನಗರ

ನೇಣು ಬಿಗಿದು ರೈತ ಆತ್ಮಹತ್ಯೆ

ತಾಲೂಕಿನ ಸಿಕಿಂದ್ರಾಬಾದ್‌ ವಾಡಿಯಲ್ಲಿ ಸಾಲಬಾಧೆ ತಾಳಲಾರದೆ ಮಂಗಳವಾರ ರೈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 23 May 2018, 4:12 pm
ಭಾಲ್ಕಿ : ತಾಲೂಕಿನ ಸಿಕಿಂದ್ರಾಬಾದ್‌ ವಾಡಿಯಲ್ಲಿ ಸಾಲಬಾಧೆ ತಾಳಲಾರದೆ ಮಂಗಳವಾರ ರೈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web farmer suicide is hanging
ನೇಣು ಬಿಗಿದು ರೈತ ಆತ್ಮಹತ್ಯೆ


ಗ್ರಾಮದ ತುಕಾರಾಮ ಕಾಶಪ್ಪ ಅಲ್ಲೂರೆ (45) ಆತ್ಮಹತ್ಯೆಗೆ ಶರಣಾದ ರೈತ. ಮೃತ ರೈತನಿಗೆ 3 ಎಕರೆ ಜಮೀನಿದ್ದು, ನಾನಾ ಬೆಳೆ, ಬೇಸಾಯ ಮಾಡಲು ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು ಎನ್ನಲಾಗಿದೆ. ಈ ಕುರಿತು ಮೃತನ ಪತ್ನಿ ನಾಗಮ್ಮ ತುಕಾರಾಮ ನೀಡಿರುವ ದೂರಿನ ಮೇರೆಗೆ ಖಟಕ್‌ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ