ಆ್ಯಪ್ನಗರ

ಮಾಧ್ಯಮ ಸಲಹೆಗಾರಗೆ ಆಹ್ವಾನ

ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿಡಿ 22 ರಂದು ನಡೆಯಲಿರುವ ಡಾ.ಚನ್ನಬಸವ ಪಟ್ಟದ್ದೇವರ 130ನೇ ಜಯಂತ್ಯುತ್ಸವ ಸಮಾರಂಭಕ್ಕೆ ವಿಜಯ ಕರ್ನಾಟಕ ಪತ್ರಿಕೆಯ ಖ್ಯಾತ ಅಂಕಣಕಾರ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ, ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ್‌ ಅವರನ್ನು ಆಹ್ವಾನಿಸಲಾಗಿದೆ.

Vijaya Karnataka 13 Dec 2019, 5:00 am
ಭಾಲ್ಕಿ:ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿಡಿ 22 ರಂದು ನಡೆಯಲಿರುವ ಡಾ.ಚನ್ನಬಸವ ಪಟ್ಟದ್ದೇವರ 130ನೇ ಜಯಂತ್ಯುತ್ಸವ ಸಮಾರಂಭಕ್ಕೆ ವಿಜಯ ಕರ್ನಾಟಕ ಪತ್ರಿಕೆಯ ಖ್ಯಾತ ಅಂಕಣಕಾರ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ, ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ್‌ ಅವರನ್ನು ಆಹ್ವಾನಿಸಲಾಗಿದೆ.
Vijaya Karnataka Web invite the media consultant m prakash
ಮಾಧ್ಯಮ ಸಲಹೆಗಾರಗೆ ಆಹ್ವಾನ

ಭಾಲ್ಕಿಯ ಚನ್ನಬಸವಾಶ್ರಮದಲ್ಲಿನಡೆಯಲಿರುವ ಡಾ.ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವಕ್ಕೆ ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿಬೆಂಗಳೂರಿನ ವಿಧಾನ ಸೌಧದಲ್ಲಿವಿಕ ಅಂಕಣಕಾರ ಮಹಾದೇವ ಪ್ರಕಾಶ ಅವರನ್ನು ಆಹ್ವಾನಿಸಲಾಯಿತು. ಸೋಮನಾಥ ಮುಧೋಳಕರ್‌ ಇದ್ದರು.


ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿಗುರುವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿಅಂಕಣಕಾರ ಮಹಾದೇವ ಪ್ರಕಾಶ ಅವರನ್ನು ಭೇಟಿ ಮಾಡಿ ಹೂಗುಚ್ಛ ಹಾಗೂ ಆಹ್ವಾನ ಪತ್ರಿಕೆ ನೀಡಿ, ಗಡಿ ಭಾಗದಲ್ಲಿನಡೆಯಲಿರುವ ಪಟ್ಟದ್ದೇವರ ಜಯಂತ್ಯುತ್ಸವ ಸಮಾರಂಭಕ್ಕೆ ಆಹ್ವಾನಿಸಿದರು.

ಇದಕ್ಕೆ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಪ್ರಕಾಶ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು,ಕಾರ್ಯಕ್ರಮಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ