ಆ್ಯಪ್ನಗರ

ಮಾಹಿತಿ ಕೊರತೆ; ಖದೀರ್‌ ವಶಕ್ಕೆ

ದೇಶದ್ರೋಹ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳವಾರವಷ್ಟೆ ನಿರೀಕ್ಷಣಾ ಜಾಮೀನು ಪಡೆದಿರುವ ಬೀದರ್‌ನ ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್‌ ಖದೀರ್‌ ಅವರನ್ನು ಮುಂಬೈ ಪೊಲೀಸರು ಜಾಮೀನು ಪಡೆದಿರುವ ಮಾಹಿತಿ ಇಲ್ಲದ ಕಾರಣ ಮುಂಬೈನ ವಿಮಾನ ನಿಲ್ದಾಣದಲ್ಲಿಬುಧವಾರ ವಶಕ್ಕೆ ಪಡೆದಿದ್ದಾರೆ.

Vijaya Karnataka 20 Apr 2020, 9:30 pm
ಬೀದರ್‌: ದೇಶದ್ರೋಹ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳವಾರವಷ್ಟೆ ನಿರೀಕ್ಷಣಾ ಜಾಮೀನು ಪಡೆದಿರುವ ಬೀದರ್‌ನ ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್‌ ಖದೀರ್‌ ಅವರನ್ನು ಮುಂಬೈ ಪೊಲೀಸರು ಜಾಮೀನು ಪಡೆದಿರುವ ಮಾಹಿತಿ ಇಲ್ಲದ ಕಾರಣ ಮುಂಬೈನ ವಿಮಾನ ನಿಲ್ದಾಣದಲ್ಲಿಬುಧವಾರ ವಶಕ್ಕೆ ಪಡೆದಿದ್ದಾರೆ.
Vijaya Karnataka Web lack of information khadir detained
ಮಾಹಿತಿ ಕೊರತೆ; ಖದೀರ್‌ ವಶಕ್ಕೆ


ದೇಶದ್ರೋಹ ಪ್ರಕರಣದಡಿ ತಲೆ ಮರೆಸಿಕೊಂಡಿದ್ದ ಅಬ್ದುಲ್‌ ಖದೀರ್‌ ವಿರುದ್ಧ ಬೀದರ್‌ ಪೊಲೀಸರು ಲುಕ್‌ ಓಟ್‌ ಸಕ್ರ್ಯೂಲರ್‌ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿಮುಂಬೈನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ್‌ ಡಿ.ಎಲ್‌. ವಿಕಕ್ಕೆ ತಿಳಿಸಿದರು. ಬೀದರ್‌ನ ಪೊಲೀಸರು ಬುಧವಾರವೇ ಜಾಮೀನಿನ ಪ್ರತಿಯೊಂದಿಗೆ ಮುಂಬೈಗೆ ತೆರಳಿದ್ದು, ಗುರುವಾರ ಅಬ್ದುಲ್‌ ಖದೀರ್‌ ಅವರು ಬೀದರ್‌ಗೆ ಬರಲಿದ್ದಾರೆ ಎಂಬ ಮಾಹಿತಿ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ