ಆ್ಯಪ್ನಗರ

ಶಾಸಕ ಈಶ್ವರ ಖಂಡ್ರೆ ಭೇಟಿ ಕುಟುಂಬ ಸದಸ್ಯರಿಗೆ ಸಾಂತ್ವನ

ತಾಲೂಕಿನ ಮೋರಂಬಿ ಗ್ರಾಮದ ಬಾಲಕಿ ಭಾಗ್ಯಶ್ರೀ ಮಲ್ಲಿಕಾರ್ಜುನ(16) ಸಿಡಿಲು ಬಡಿದು ಮೃತಪಟ್ಟಿದ್ದಾಳೆ. 6 ಮಂದಿಗೆ ಗಾಯವಾಗಿದೆ. ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಡಿಲು ಅಪ್ಪಳಿಸಿ ಬಾಲಕಿ ಭಾಗ್ಯಶ್ರೀ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಗಾಯಗೊಂಡ 6 ಮಹಿಳೆಯರನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Vijaya Karnataka 24 May 2019, 9:32 pm
ಭಾಲ್ಕಿ :ತಾಲೂಕಿನ ಮೋರಂಬಿ ಗ್ರಾಮದ ಬಾಲಕಿ ಭಾಗ್ಯಶ್ರೀ ಮಲ್ಲಿಕಾರ್ಜುನ(16) ಸಿಡಿಲು ಬಡಿದು ಮೃತಪಟ್ಟಿದ್ದಾಳೆ. 6 ಮಂದಿಗೆ ಗಾಯವಾಗಿದೆ. ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಡಿಲು ಅಪ್ಪಳಿಸಿ ಬಾಲಕಿ ಭಾಗ್ಯಶ್ರೀ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಗಾಯಗೊಂಡ 6 ಮಹಿಳೆಯರನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Vijaya Karnataka Web mla ishwar khandre condolences family members to visit
ಶಾಸಕ ಈಶ್ವರ ಖಂಡ್ರೆ ಭೇಟಿ ಕುಟುಂಬ ಸದಸ್ಯರಿಗೆ ಸಾಂತ್ವನ


ಶಾಸಕ ಈಶ್ವರ ಖಂಡ್ರೆ ಭೇಟಿ: ಸಿಡಿಲು ಬಡಿದು ಮೃತಪಟ್ಟಿದ್ದ ತಾಲೂಕಿನ ತಳವಾಡ(ಕೆ) ಗ್ರಾಮದ ಮಾದಪ್ಪ ಸಿದ್ದಪ್ಪ ಬೋರ್ಗೆ ಮತ್ತು ಮೋರಂಬಿ ಗ್ರಾಮದ ಬಾಲಕಿ ಭಾಗ್ಯಶ್ರೀ ಮಲ್ಲಿಕಾರ್ಜುನ ಕುಟುಂಬ ಸದಸ್ಯರಿಗೆ ಶಾಸಕ ಈಶ್ವರ ಖಂಡ್ರೆ ಭೇಟಿ ಮಾಡಿ ಸಾಂತ್ವನ ಹೇಳಿ, ಸರಕಾರದಿಂದ ಅಗತ್ಯ ಪರಿಹಾರ ಒದಗಿಸುವ ಭರವಸೆ ನೀಡಿದರು. ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಸಂಜೆ ದಾಖಲಾಗಿದ್ದ ಮಹಿಳೆಯರ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ