ಆ್ಯಪ್ನಗರ

ರಾಮ ಮಂದಿರ ನಿರ್ಮಾಣಕ್ಕೆ 11 ಲಕ್ಷ ರೂ‌. ದೇಣಿಗೆ ನೀಡಿದ ಸಂಸದ ಭಗವಂತ ಖೂಬಾ

ರಾಮ ಮಂದಿರ ನಿರ್ಮಾಣ ನಿಧಿಗೆ ಬಿಜೆಪಿ ಸಂಸದ ಭಗವಂತ ಖೂಬಾ ಅವರು 11 ಲಕ್ಷ ರೂ‌. ದೇಣಿಗೆ ನೀಡಿದ್ದಾರೆ. ಜನವರಿ 15ರಿಂದ ಆರಂಭವಾದ ನಿಧಿ ಸಂಗ್ರಹ ಅಭಿಯಾನವು ಫೆ.27ಕ್ಕೆ ಮುಕ್ತಾಯ ಕಾಣಲಿದೆ.

Vijaya Karnataka Web 27 Jan 2021, 3:57 pm
ಬೀದರ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿಧಿಗೆ ಬಿಜೆಪಿ ಸಂಸದ ಭಗವಂತ ಖೂಬಾ ಅವರು 11 ಲಕ್ಷ ರೂ‌. ದೇಣಿಗೆ ನೀಡಿದ್ದಾರೆ. ಈ ವೇಳೆ ಸಚಿವ ಪ್ರಭು ಚವ್ಹಾಣ್, ಆರ್ ಎಸ್ ಎಸ್ ನ ಪ್ರಮುಖರು ಹಾಜ
Vijaya Karnataka Web ಸಂಸದ ಭಗವಂತ ಖೂಬಾ
ಸಂಸದ ಭಗವಂತ ಖೂಬಾ


ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಅಭಿಯಾನವನ್ನು ಜನವರಿ 15ರಿಂದ ಆರಂಭಿಸಿತ್ತು, ಮೊದಲು ರಾಷ್ಟ್ರಪತಿಗಳಿಂದ ದೇಣಿಗೆ ಪಡೆದಿತ್ತು. ರಾಷ್ಟ್ರಪತಿಗಳು 5,01,000 ರೂಪಾಯಿ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು.

ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್ ಸೇರಿದಂತೆ ದೇಶದಾದ್ಯಂತ ಹಲವು ಸಂಘಟನೆಗಳು ನಿಧಿ ಸಂಗ್ರಹ ಅಭಿಯಾನಕ್ಕೆ ಸಾಥ್ ನೀಡಿವೆ. ಜ.15ರಿಂದ ಆರಂಭವಾದ ನಿಧಿ ಸಂಗ್ರಹ ಅಭಿಯಾನವು ಫೆ.27ಕ್ಕೆ ಮುಕ್ತಾಯ ಕಾಣಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ