ಆ್ಯಪ್ನಗರ

ಸಾಲಬಾಧೆಗೆ ಯುವ ರೈತ ಆತ್ಮಹತ್ಯೆ

ತಂದೆ ಮಾಡಿರುವ ಸಾಲ ತೀರಿಸಲಾಗದೆ ತಾಲೂಕಿನ ರಾಯಪಳ್ಳಿ ಗ್ರಾಮದ ಯುವ ರೈತ ಹಣಮಾರಡ್ಡಿ ಶಂಕರರಡ್ಡಿ (18) ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Vijaya Karnataka 7 Aug 2018, 4:26 pm
ಔರಾದ್‌ : ತಂದೆ ಮಾಡಿರುವ ಸಾಲ ತೀರಿಸಲಾಗದೆ ತಾಲೂಕಿನ ರಾಯಪಳ್ಳಿ ಗ್ರಾಮದ ಯುವ ರೈತ ಹಣಮಾರಡ್ಡಿ ಶಂಕರರಡ್ಡಿ (18) ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web young farmer committed suicide in debt
ಸಾಲಬಾಧೆಗೆ ಯುವ ರೈತ ಆತ್ಮಹತ್ಯೆ


ಆರು ವರ್ಷದ ಹಿಂದೆ ಚಿಂತಾಕಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಒಂದು ಲಕ್ಷ ರೂ. ಸಾಲ ಮಾಡಿ ಮೃತಪಟ್ಟಿದ್ದರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದಾಳೆ. ಹೊಲದಲ್ಲಿ ಹಾಕಿರುವ ಬೆಳೆಯೂ ಒಣಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಸಹೋದರಿ ಮುತ್ತಮ್ಮ ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ