ಆ್ಯಪ್ನಗರ

ಅಪಘಾತ: ಮಹಿಳೆ ಸಾವು

ತಾಲೂಕಿನ ಮರಿಯಾಲ ಗ್ರಾಮದ ಬಸ್‌ ನಿಲ್ದಾಣದ ಬಳಿ ಮಂಗಳವಾರ ಸಂಜೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಧಿಟ್ಟರು.

Vijaya Karnataka 24 Oct 2018, 5:00 am
ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದ ಬಸ್‌ ನಿಲ್ದಾಣದ ಬಳಿ ಮಂಗಳವಾರ ಸಂಜೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಧಿಟ್ಟರು.
Vijaya Karnataka Web accident women dead
ಅಪಘಾತ: ಮಹಿಳೆ ಸಾವು


ಯಳಂದೂರು ತಾಲೂಕಿನ ಅಗರ ಗ್ರಾಮದ ಲತಾ (24) ಮೃತರು. ಮರಿಯಾಲದ ಜೆಎಧಿಸ್‌ಎಸ್‌ ರುಡ್‌ಸೆಟ್‌ ಸಂಸ್ಥೆ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿ ಬಸ್‌ ಗೆ ತೆರಳಲು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ನಗರಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಅಸುನೀಗಿದರು.

ಎಎಸ್ಪಿ ಗೀತಾ ಪ್ರಸನ್ನ, ಡಿವೈಎಸ್ಪಿ ಜಯಕುಮಾರ , ಸಂಚಾರ ಠಾಣೆ ಎಸ್‌ ಐ ದೀಪಕ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ತಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ