ಆ್ಯಪ್ನಗರ

ಬಂಡೀಪುರ: ಓಂಕಾರ ವಲಯದಲ್ಲಿ ಬೆಂಕಿ

ಬಂಡೀಪುರ ರಾಷ್ಟ್ರೀಯ ಉದ್ಯಾನದ ಓಂಕಾರ ಅರಣ್ಯ ವ್ಯಾಪ್ತಿಯ ಹೊಣಕನಪುರ ಗ್ರಾಮದ ಬಳಿ ಬೊಳೆಗೌಡನಕಟ್ಟೆ ಗುಡ್ಡ ಮತ್ತು ಕೋಲ್‌ಕಾರ್‌ಮುಂಟಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Vijaya Karnataka 26 Mar 2019, 5:00 am
ಬೇಗೂರು: ಬಂಡೀಪುರ ರಾಷ್ಟ್ರೀಯ ಉದ್ಯಾನದ ಓಂಕಾರ ಅರಣ್ಯ ವ್ಯಾಪ್ತಿಯ ಹೊಣಕನಪುರ ಗ್ರಾಮದ ಬಳಿ ಬೊಳೆಗೌಡನಕಟ್ಟೆ ಗುಡ್ಡ ಮತ್ತು ಕೋಲ್‌ಕಾರ್‌ಮುಂಟಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Vijaya Karnataka Web bandipur fire in omkara region
ಬಂಡೀಪುರ: ಓಂಕಾರ ವಲಯದಲ್ಲಿ ಬೆಂಕಿ


''ಓಂಕಾರ ಅರಣ್ಯ ವ್ಯಾಪ್ತಿಯ ಕೋಲ್‌ಕಾರ್‌ಮುಂಟಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಾಳಿಯ ರಭಸಕ್ಕೆ ಬೆಂಕಿ ಕಾಡಿಗೆ ವ್ಯಾಪ್ತಿಸುತ್ತಿದೆ,'' ಎಂದು ಹೊನಕಣಪುರದ ಗ್ರಾಮಸ್ಥರು ತಿಳಿಸಿದ್ದಾರೆ.

ಓಂಕಾರ ಅರಣ್ಯ ವಲಯದ ಅರಣ್ಯಾಧಿಕಾರಿ ನವೀನ್‌ ಕುಮಾರ್‌ ಮತ್ತು ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ