ಆ್ಯಪ್ನಗರ

ಕಾವೇರಿ ಚಳವಳಿಗೆ ತಮಿಳು ಸಂಘದ ಬೆಂಬಲ

ರಾಜ್ಯದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ಜಿಲ್ಲಾ ತಮಿಳು ಸಂಘ ಬೆಂಬಲ ವ್ಯಕ್ತಪಡಿಸಿದೆ.

ವಿಕ ಸುದ್ದಿಲೋಕ 23 Sep 2016, 1:16 pm
ಚಾಮರಾಜನಗರಃ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ಜಿಲ್ಲಾ ತಮಿಳು ಸಂಘ ಬೆಂಬಲ ವ್ಯಕ್ತಪಡಿಸಿದೆ.
Vijaya Karnataka Web cauvery issue tamil association support
ಕಾವೇರಿ ಚಳವಳಿಗೆ ತಮಿಳು ಸಂಘದ ಬೆಂಬಲ


ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದು, ಕಾವೇರಿ ನಿರ್ವಹಣಾ ಸಮಿತಿ ರಚನೆಗೆ ಒಪ್ಪಬಾರದು ಎಂದು ಸಂಘ ಆಗ್ರಹಿಸಿದೆ. ಕರ್ನಾಟಕ ನಮ್ಮ ಕರ್ಮಭೂಮಿಯಾಗಿದ್ದು, ಇಲ್ಲಿನ ಮಣ್ಣಿನ ಋಣ ನಮ್ಮ ಮೇಲಿದೆ ಎಂದು ಹೇಳಿದೆ.

ಸಂಘದ ಸಮಾವೇಶದಲ್ಲಿ ನೂರಾರು ಮಂದಿ ಭಾಗವಹಿಸಿದ್ದು, ಕಾಚೇರಿ ಹೋರಾಟಕ್ಕೆ ಬೆಂಬಲ ಪ್ರಕಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ