ಆ್ಯಪ್ನಗರ

ಮಾದಪ್ಪನ ಹುಂಡಿಯಲ್ಲಿ ಕೋಟಿ ಸಂಗ್ರಹ

ತಾಲೂಕಿನ ಪ್ರಸಿದ್ಧ ಪುಣ್ಯಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.

Vijaya Karnataka 27 Jul 2018, 5:00 am
ಹನೂರು: ತಾಲೂಕಿನ ಪ್ರಸಿದ್ಧ ಪುಣ್ಯಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು. ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಅಧ್ಯಕ್ಷ ತೆಯಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ಲಕ್ಷಾಂತರ ಭಕ್ತರು ಮಹದೇಶ್ವರನಿಗೆ ಕಾಣಿಕೆ ರೂಪದಲ್ಲಿ ಅರ್ಪಿಸಿದ ಹುಂಡಿಯಲ್ಲಿ ಸುಮಾರು 1,00,35,499 ರೂ. ಸಂಗ್ರಹವಾಗಿದೆ. 36 ಗ್ರಾಂ ಚಿನ್ನ, 680 ಗ್ರಾಂ ಬೆಳ್ಳಿ ಭಕ್ತರು ಮಾದಪ್ಪನಿಗೆ ದೇಣಿಗೆಯಾಗಿ ನೀಡಿದ್ದಾರೆ.
Vijaya Karnataka Web collection mahadeshwara
ಮಾದಪ್ಪನ ಹುಂಡಿಯಲ್ಲಿ ಕೋಟಿ ಸಂಗ್ರಹ


ಸಾಲೂರು ಮಠದ ಪಟ್ಟದ ಗುರುಸ್ವಾಮಿಗಳು, ಉಪಕಾರ್ಯದರ್ಶಿ ರಾಜಶೇಖರ ಮೂರ್ತಿ, ಅಧೀಕ್ಷ ಕ ಬಸವರಾಜು, ಎಸ್‌.ಬಿ.ಎಂ ವ್ಯವಸ್ಥಾಪಕ ಸೆಂದಿಲ್‌ ನಾಥನ್‌, ಲೆಕ್ಕ ಅಧೀಕ್ಷ ಕ ಮಹದೇವಸ್ವಾಮಿ, ಮಾಧುರಾಜು, ಮಹದೇವಸ್ವಾಮಿ ಮತ್ತು ದೇವಸ್ಥಾನದ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ