ಆ್ಯಪ್ನಗರ

ಬಂಡೀಪುರದಲ್ಲಿ ಸಫಾರಿ ವಾಹನದ ಮೇಲೆ ಆನೆ ದಾಳಿ

ಸಫಾರಿ ವಾಹನದ ಮೇಲೆ ಆನೆಯೊಂದು ದಾಳಿ ನಡೆಸಿ ವಾಹನದ ಗಾಜನ್ನು ಪುಡಿಗಟ್ಟಿದ್ದು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Vijaya Karnataka 30 Jul 2019, 5:00 am
ವಾಹನದ ಗಾಜು ಪುಡಿ, ಪ್ರವಾಸಿಗರು ಪಾರು
Vijaya Karnataka Web elephant attack on bandipura safari vehicle
ಬಂಡೀಪುರದಲ್ಲಿ ಸಫಾರಿ ವಾಹನದ ಮೇಲೆ ಆನೆ ದಾಳಿ


ಚಾಮರಾಜನಗರ:
ಸಫಾರಿ ವಾಹನದ ಮೇಲೆ ಆನೆಯೊಂದು ದಾಳಿ ನಡೆಸಿ ವಾಹನದ ಗಾಜನ್ನು ಪುಡಿಗಟ್ಟಿದ್ದು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಝೋನ್‌ನಲ್ಲಿ ಭಾನುವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸಫಾರಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆನೆ ವಾಹನವನ್ನು ಗುದ್ದಿ ಗಾಜನ್ನು ಪುಡಿಗಟ್ಟಿದೆ. ಇದರಿಂದ ಕೆಲಕಾಲ ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ನಂತರ ಅರಣ್ಯ ಸಿಬ್ಬಂದಿ ಕಾಡಿನ ಹಕ್ಕಿಯಂತೆ ಕೂಗಿ ಆನೆಯನ್ನು ಓಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ