ಆ್ಯಪ್ನಗರ

ಮಾದಪ್ಪನ ಹುಂಡಿಯಲ್ಲಿ 1 ಕೆಜಿ ಬೆಳ್ಳಿ

ಹನೂರು ತಾಲೂಕಿನ ಪ್ರಸಿದ್ದ ಪುಣ್ಯಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷ ತೆಯಲ್ಲಿ ಶುಕ್ರವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.

Vijaya Karnataka 29 Sep 2018, 5:00 am
ಹನೂರು: ಹನೂರು ತಾಲೂಕಿನ ಪ್ರಸಿದ್ದ ಪುಣ್ಯಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷ ತೆಯಲ್ಲಿ ಶುಕ್ರವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.
Vijaya Karnataka Web mahadeshwara hills money counting
ಮಾದಪ್ಪನ ಹುಂಡಿಯಲ್ಲಿ 1 ಕೆಜಿ ಬೆಳ್ಳಿ


ಮಹದೇಶ್ವರ ಬೆಟ್ಟದಲ್ಲಿ ಲಕ್ಷಾಂತರ ಭಕ್ತರು ಮಾದೇಶ್ವರನಿಗೆ ಕಾಣಿಕೆ ರೂಪದಲ್ಲಿ ಸುಮಾರು 87,02,007 ಹಣ ನೀಡಿದ್ದಾರೆ, 42 ಗ್ರಾಂ ಚಿನ್ನ, 1.050 ಗ್ರಾಂ ಬೆಳ್ಳಿ ಶೇಖರಣೆಯಾಗಿದೆ.

ಇದೇ ಸಂದರ್ಭದಲ್ಲಿ ಸಾಲೂರು ಮಠದ ಪಟ್ಟದ ಗುರುಸ್ವಾಮಿಗಳು, ಉಪಕಾರ್ಯದರ್ಶಿ ರಾಜಶೇಖರ ಮೂರ್ತಿ, ಅಧೀಕ್ಷ ಕ ಬಸವರಾಜು, ಎಸ್‌ಬಿಐ ವ್ಯವಸ್ಥಾಪಕ ಸೆಂದಿಲ್‌ ನಾಥನ್‌,

ಲೆಕ್ಕ ಅಧೀಕ್ಷ ಕ ಮಹದೇವಸ್ವಾಮಿ, ಮಾಧುರಾಜು, ಮಹದೇವಸ್ವಾಮಿ ಮತ್ತು ದೇವಸ್ಥಾನದ ಸಿಬ್ಬಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ