ಆ್ಯಪ್ನಗರ

ಜಿಲ್ಲಾಸ್ಪತ್ರೆಗೆ ಸಚಿವ ಪುಟ್ಟರಂಗ ಶೆಟ್ಟಿ ಭೇಟಿ

ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮಸಮುದ್ರ ಗೊರವರ ಕುಣಿತ ಹಿರಿಯ ಕಲಾವಿದ ಪುಟ್ಟಮಲ್ಲೇಗೌಡ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Vijaya Karnataka 19 Jul 2018, 5:00 am
ಚಾಮರಾಜನಗರ: ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮಸಮುದ್ರ ಗೊರವರ ಕುಣಿತ ಹಿರಿಯ ಕಲಾವಿದ ಪುಟ್ಟಮಲ್ಲೇಗೌಡ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
Vijaya Karnataka Web minister putturanga shetty visits district hospital
ಜಿಲ್ಲಾಸ್ಪತ್ರೆಗೆ ಸಚಿವ ಪುಟ್ಟರಂಗ ಶೆಟ್ಟಿ ಭೇಟಿ


ಇದೇ ಸಂದರ್ಭದಲ್ಲಿ ಸಚಿವರು ಪುಟ್ಟಮಲ್ಲೇಗೌಡರು ಶೀಘ್ರ ಗುಣಮುಖರಾಗಲು ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯಗಳ ಬಗ್ಗೆ ಮಾಹಿತಿ ಪಡೆದರು.

ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ಉಮೇಶ್‌, ಬಿಸಲವಾಡಿ ಉಮೇಶ್‌, ಜಿಲ್ಲಾ ಸರ್ಜನ್‌ ರಘುರಾಮ್‌ ಸರ್ವೇಗಾರ್‌, ಡೀನ್‌ ರಾಜೇಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ