ಆ್ಯಪ್ನಗರ

ಪೊಲೀಸ್ ಪೇದೆ ಆತ್ಮಹತ್ಯೆ

ಜಿಲ್ಲೆಯ ಬೇಗೂರು ಪೊಲೀಸ್ ಠಾಣೆಯ ಪೇದೆ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka Web 6 Mar 2017, 9:53 am
ಚಾಮರಾಜನಗರ: ಜಿಲ್ಲೆಯ ಬೇಗೂರು ಪೊಲೀಸ್ ಠಾಣೆಯ ಪೇದೆ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2008ನೇ ಬ್ಯಾಚ್‌ನ ಪ್ರಸಾದ್‌ ಕಳೆದ ವರ್ಷದಿಂದ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
Vijaya Karnataka Web police man commit suicide at chamarajanagar
ಪೊಲೀಸ್ ಪೇದೆ ಆತ್ಮಹತ್ಯೆ


ಮೂರು ತಿಂಗಳ ಹಿಂದೆಯಷ್ಟೆ ವಿಶೇಷ ಕಾರ್ಯಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂರು ವರ್ಷಗಳ ಹಿಂದೆಯಷ್ಟೆ ವಿವಾಹವಾಗಿದ್ದ ಪ್ರಸಾದ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕೇಸ್‌ ದಾಖಲಿಸಿರುವ ಪೊಲೀಸರು ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ