ಆ್ಯಪ್ನಗರ

ಕರ್ತವ್ಯ ನಿರತ ಎಎಸ್‌ಐ ಮಹದೇವಸ್ವಾಮಿ ನಿಧನ

ತಾಲೂಕಿನ ಮಾಂಬಳ್ಳಿ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ(54) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟರು.

Vijaya Karnataka 13 Jun 2018, 5:00 am
ಯಳಂದೂರು (ಚಾ.ನಗರ): ತಾಲೂಕಿನ ಮಾಂಬಳ್ಳಿ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ(54) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟರು.
Vijaya Karnataka Web the duty of the asi mahadevaswamy died
ಕರ್ತವ್ಯ ನಿರತ ಎಎಸ್‌ಐ ಮಹದೇವಸ್ವಾಮಿ ನಿಧನ


ಮಾಂಬಳ್ಳಿ ಪೋಲಿಸ್‌ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ , ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ಅಂತ್ಯಕ್ರಿಯೆ ಸ್ವಗ್ರಾಮ ತಿ.ನರಸೀಪುರ ತಾಲೂಕಿನ ವರಳಹಳ್ಳಿಯಲ್ಲಿ ಸಂಜೆ ನಡೆಯಿತು. ಡಿವೈಎಸ್‌ಪಿ ಮಹದೇವಯ್ಯ ಹಾಗೂ ಯಳಂದೂರು ಪಟ್ಟಣ ಠಾಣೆ ಪೊಲೀಸ್‌ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ