ಆ್ಯಪ್ನಗರ

ಬಂಡೀಪುರ ವಾಹನ ಸಂಚಾರ ಸಂಪೂರ್ಣ ನಿಷೇಧವಿಲ್ಲ

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766(212) ರಲ್ಲಿ ಸಂಪೂರ್ಣ ವಾಹನ ಸಂಚಾರ ನಿಷೇಧವಿಲ್ಲಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪೊನ್ನಟಿ ಶ್ರೀಧರ್‌ ಸ್ಪಷ್ಟನೆ ನೀಡಿದ್ದಾರೆ.

Vijaya Karnataka 6 Oct 2019, 5:00 am
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766(212) ರಲ್ಲಿ ಸಂಪೂರ್ಣ ವಾಹನ ಸಂಚಾರ ನಿಷೇಧವಿಲ್ಲಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪೊನ್ನಟಿ ಶ್ರೀಧರ್‌ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 766 ಅನ್ನು ಹಗಲು ಸಂಚಾರಕ್ಕೆ ಮುಕ್ತವಾಗಿಡಬೇಕು ಎಂದು ಆಗ್ರಹಿಸಿ, ಧರಣಿ, ಸತ್ಯಾಗ್ರಹ, ಆಂದೋಲನಗಳು ನಡೆಸುತ್ತಿರುವುದು ತಿಳಿದು ಬಂದಿದೆ. ಆದರೆ ರಾಷ್ಟ್ರೀಯ ಹೆದ್ದಾರಿ 766 ರಲ್ಲಿಹಗಲು ವಾಹನ ಸಂಚಾರ(ಬೆಳಗ್ಗೆ 6 ರಿಂದ ರಾತ್ರಿ 9 ಗಂಟೆ) ನಿಷೇಧಿಸುವ ಯಾವುದೇ ಪ್ರಸ್ತಾವಣೆ ಅಥವಾ ಆದೇಶವಾಗಲಿ ರಾಜ್ಯ ಸರಕಾರದ ಮುಂದೆ ಇಲ್ಲಎಂದು ಅ.5 ರ ಪತ್ರಿಕಾ ಪ್ರಕಟಣೆಯಲ್ಲಿಸ್ಪಷ್ಟಣೆ ನೀಡಿದ್ದಾರೆ.
Vijaya Karnataka Web there is no complete traffic ban in bandipur
ಬಂಡೀಪುರ ವಾಹನ ಸಂಚಾರ ಸಂಪೂರ್ಣ ನಿಷೇಧವಿಲ್ಲ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ