ಆ್ಯಪ್ನಗರ

ವಲಯಮಟ್ಟದ ಕ್ರೀಡಾ ಸ್ಪರ್ಧೆ: ಮದ್ದಾನೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಸಮೀಪದ ಕಬ್ಬಹಳ್ಳಿ ಗ್ರಾಮದ ಶ್ರೀ ಮದ್ದಾನೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲೆಯ ಕುದೇರಿನಲ್ಲಿ ನಡೆದ ವಲಯಮಟ್ಟದ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ 2ನೇ ಬಾರಿ ಹಾಗೂ ಥ್ರೋಬಾಲ್‌ ಸತತ ಐದನೇ ಬಾರಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ.

Vijaya Karnataka 23 Sep 2018, 5:00 am
ಬೇಗೂರು: ಸಮೀಪದ ಕಬ್ಬಹಳ್ಳಿ ಗ್ರಾಮದ ಶ್ರೀ ಮದ್ದಾನೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲೆಯ ಕುದೇರಿನಲ್ಲಿ ನಡೆದ ವಲಯಮಟ್ಟದ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ 2ನೇ ಬಾರಿ ಹಾಗೂ ಥ್ರೋಬಾಲ್‌ ಸತತ ಐದನೇ ಬಾರಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ.
Vijaya Karnataka Web zonal sports competition performance of students at madaneshwar college
ವಲಯಮಟ್ಟದ ಕ್ರೀಡಾ ಸ್ಪರ್ಧೆ: ಮದ್ದಾನೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ


ಸ್ಪರ್ಧೆಗಳಲ್ಲಿ ಜಯಗಳಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎಂ.ಶಿವಕುಮಾರ್‌ ಅವರನ್ನು ಪ್ರಾಂಶುಪಾಲ ಡಾ.ಎನ್‌.ಎಸ್‌. ಮಹದೇವಪ್ರಸಾದ್‌, ಸಹಾಯಕ ಪ್ರಾಧ್ಯಾಪಕರಾದ ಡಾ.ಮಂಜುನಾಥ್‌, ಡಾ. ಪಾರ್ಡಿ, ಪ್ರೊ.ದಿವ್ಯಭಾರತಿ, ಪ್ರೊ.ಪ್ರಭುಸ್ವಾಮಿ, ಪ್ರೊ.ಮಹದೇವಸ್ವಾಮಿ, ಪ್ರೊ.ಗುರುಪ್ರಸಾದ್‌ ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ