ಆ್ಯಪ್ನಗರ

ಮದುವೆಗೆ ಒಪ್ಪದ ಕಾರಣ ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಪೋಷಕರು ಮದುವೆಗೆ ಒಪ್ಪದ ಕಾರಣ ಅಪ್ರಾಪ್ತ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

Vijaya Karnataka Web 12 Dec 2017, 1:30 pm
ಚಿಕ್ಕಬಳ್ಳಾಪುರ: ಪೋಷಕರು ಮದುವೆಗೆ ಒಪ್ಪದ ಕಾರಣ ಅಪ್ರಾಪ್ತ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.
Vijaya Karnataka Web  teenage lovers commited suicide
ಮದುವೆಗೆ ಒಪ್ಪದ ಕಾರಣ ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು


ಗಾನವಿ (16) ಹಾಗೂ ಗಿರೀಶ್ (18) ಮೃತ ಪ್ರೇಮಿಗಳು.

ಚಿಕ್ಕಬಳ್ಳಾಪುರದ ಕೊತ್ತನೂರು ನಿವಾಸಿ ಗಿರೀಶ್ ಹಾಗೂ ಗೌರಿಬಿದನೂರಿನ ಪೆದ್ದನಹಳ್ಳಿ ನಿವಾಸಿ ಗಾನವಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇವರಿಬ್ಬರ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ನಾವಿಬ್ಬರು ಕೂಡಿ ಬಾಳಲು ಸಾಧ್ಯವಾಗಲಿಲ್ಲ. ಕನಿಷ್ಠ ಪಕ್ಷ ನಮ್ಮಿಬ್ಬರನ್ನು ಒಂದೇ ಗುಂಡಿಯಲ್ಲಿ ಮಣ್ಣು ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಯುವ ಜೋಡಿ ಸಾವಿನ ಬಾಗಿಲು ತಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ