ಆ್ಯಪ್ನಗರ

ಕುಮಾರಸ್ವಾಮಿ ಸರಕಾರ ಸುಭದ್ರ: ಮೊಯ್ಲಿ

ಕೆಲವರು ಸಮ್ಮಿಶ್ರ ಸರಕಾರವನ್ನುಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಬಿಜೆಪಿಯವರ ವಾಮಾಚಾರದ ಕೆಲಸ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

Vijaya Karnataka Web 23 Sep 2018, 3:26 pm
ಚಿಕ್ಕಬಳ್ಳಾಪುರ: ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಕೆಲವರು ಸಮ್ಮಿಶ್ರ ಸರಕಾರವನ್ನುಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಬಿಜೆಪಿಯವರ ವಾಮಾಚಾರದ ಕೆಲಸ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
Vijaya Karnataka Web moily


ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕುತಂತ್ರದಿಂದಲೇ ಬಿಜೆಪಿಯವರು ಹುಟ್ಟಿದ್ದು. ಬಿಜೆಪಿಯವರು ಮಾಡುವುದೆಲ್ಲ ಕುತಂತ್ರ. ಆ ಕುತಂತ್ರದಲ್ಲಿ ಬಿಜೆಪಿಯವರು ಹಾಳಾಗುತ್ತಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ