ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನವಾದ ಗುರುವಾರದಂದೇ ಪ್ರೇಮವೈಫಲ್ಯಕ್ಕೀಡಾದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪ್ರಿಯಕರ ಸುರೇಶ್ ಎಂಬಾತ ಯುವತಿ ದೀಪ ಎಂಬಾಕೆಗೆ ಕೈಕೊಟ್ಟಿದ್ದಾನೆ ಎನ್ನಲಾಗಿದ್ದು, ಪ್ರೇಮವೈಫಲ್ಯದಿಂದ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಬಳ್ಳಾಪುರ ನಗರದ ಬಾಪೂಜಿ ನಗರದಲ್ಲಿ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಿಯಕರ ಸುರೇಶ್ ಎಂಬಾತ ಯುವತಿ ದೀಪ ಎಂಬಾಕೆಗೆ ಕೈಕೊಟ್ಟಿದ್ದಾನೆ ಎನ್ನಲಾಗಿದ್ದು, ಪ್ರೇಮವೈಫಲ್ಯದಿಂದ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಬಳ್ಳಾಪುರ ನಗರದ ಬಾಪೂಜಿ ನಗರದಲ್ಲಿ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.