ಆ್ಯಪ್ನಗರ

ಕೌಟಂಬಿಕ ಕಲಹ; ಆತ್ಮಹತ್ಯೆಗೆ ಯತ್ನ

ಗೌರಿಬಿದನೂರು: ಕೌಟಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಗರದ ನಾಗಪ್ಪ ಬ್ಲಾಕ್‌ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

Vijaya Karnataka 24 Jan 2019, 5:00 am
ಗೌರಿಬಿದನೂರು: ಕೌಟಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಗರದ ನಾಗಪ್ಪ ಬ್ಲಾಕ್‌ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
Vijaya Karnataka Web quarrel try to commit suicide
ಕೌಟಂಬಿಕ ಕಲಹ; ಆತ್ಮಹತ್ಯೆಗೆ ಯತ್ನ


ಸ್ವಾತಿ (23) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.

ಸ್ವಾತಿಯ ಮೊಬೈಲ್‌ಗೆ ಸಂದೇಶವೊಂದು ಬಂದಿದ್ದು, ಅದು ಯಾರು ಕಳಿಸಿದ್ದಾರೆ ಎಂದು ಗಂಡ ನಾಗರಾಜು ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಆಕೆ ನೇಣಿಗೆ ಶರಣಾಗಲು ಯತ್ನಿಸಿದ್ದಾರೆ. ತಕ್ಷ ಣವೇ ಸ್ವಾತಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ