ಆ್ಯಪ್ನಗರ

ಮುಸ್ಲಿಂ ಸಮಾವೇಶಕ್ಕೆ ತೆರಳುತ್ತಿದ್ದ ಇಬ್ಬರು ಅಪಘಾತಕ್ಕೆ ಬಲಿ

ಚಿಕ್ಕಬಳ್ಳಾಪುರ ಹೊರವಲಯದ ಬೈಪಾಸ್ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಮಿನಿ ಗೂಡ್ಸ್ ವಾಹನ ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Vijaya Karnataka Web 4 Feb 2018, 12:06 pm
ಚಿಕ್ಕಬಳ್ಳಾಫುರ: ಹೊರವಲಯದ ಬೈಪಾಸ್ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಮಿನಿ ಗೂಡ್ಸ್ ವಾಹನ ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web road accident in chikkaballapur
ಮುಸ್ಲಿಂ ಸಮಾವೇಶಕ್ಕೆ ತೆರಳುತ್ತಿದ್ದ ಇಬ್ಬರು ಅಪಘಾತಕ್ಕೆ ಬಲಿ


ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಒಬ್ಬರು ಆಂಧ್ರಮೂಲದ ಖಾಜಾ ಹುಸೇನ್ (35) ಎಂದು ಗುರುತಿಸಲಾಗಿದೆ.


ರಾಮನಗರದಲ್ಲಿ ನಡೆಯುತ್ತಿರುವ ಮುಸ್ಲಿಂ ಸಮಾವೇಶಕ್ಕೆ ಆಂಧ್ರಪ್ರದೇಶದಿಂದ ಬರುತ್ತಿರುವಾಗ ಅಪಘಾತ ನಡೆದಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ