ಆ್ಯಪ್ನಗರ

ದಸರಾ ರಜೆಗಳಲ್ಲೂವಿಶೇಷ ತರಗತಿ

ದಸರಾ ರಜೆಗಳ ಸಂದರ್ಭದಲ್ಲೂವಿಶೇಷ ತರಗತಿಗಳನ್ನು ತೆಗೆದುಕೊಳ್ಳುವ ಮೂಲಕ ಜಿಲ್ಲೆಯ ಶಿಕ್ಷಕರು ಹಾಗೂ ಮುಖ್ಯಶಿಕ್ಷಕರು ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರು ಟ್ವೀಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Vijaya Karnataka 17 Oct 2019, 4:04 pm
ಚಿಕ್ಕಬಳ್ಳಾಪುರ: ದಸರಾ ರಜೆಗಳ ಸಂದರ್ಭದಲ್ಲೂವಿಶೇಷ ತರಗತಿಗಳನ್ನು ತೆಗೆದುಕೊಳ್ಳುವ ಮೂಲಕ ಜಿಲ್ಲೆಯ ಶಿಕ್ಷಕರು ಹಾಗೂ ಮುಖ್ಯಶಿಕ್ಷಕರು ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರು ಟ್ವೀಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Vijaya Karnataka Web special class on dussehra holidays
ದಸರಾ ರಜೆಗಳಲ್ಲೂವಿಶೇಷ ತರಗತಿ


'ರಾಯಚೂರು ಜಿಲ್ಲೆಯ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂಕೂಡ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿಶಿಕ್ಷಕರು ಹಾಗೂ ಮುಖ್ಯಶಿಕ್ಷಕರು ಫಲಿತಾಂಶ ಹೆಚ್ಚಳಕ್ಕೆ ಸ್ವಯಂ ಪ್ರೇರಣೆಯಿಂದ ಶ್ರಮಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯವೂ ಉತ್ತಮವಾಗಲಿದೆ. ಶಿಕ್ಷಕರ ಈ ಉತ್ಸಾಹ, ಮಕ್ಕಳ ಮೇಲಿನ ಪ್ರೀತಿಗೆ ಇದಕ್ಕೆ ನಮ್ಮ ಸಹಮತ, ಸಹಕಾರದ ಜತೆಗೆ ಅವರ ಎಲ್ಲಾಪ್ರಯತ್ನಗಳನ್ನು ಸಾಕಾರಗೊಳಿಸುತ್ತೇವೆ ಎಂದು ಭಾವಿಸುತ್ತೇವೆ' ಎಂದು ಟ್ವೀಟ್‌ನಲ್ಲಿಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ