Please enable javascript.ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ - The occasion of Gandhi Jayanti sramadana - Vijay Karnataka

ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ

ವಿಕ ಸುದ್ದಿಲೋಕ 2 Oct 2015, 10:18 pm
Subscribe

ಬಾಗೇಪಲ್ಲಿ: ನ್ಯಾಷನಲ್ ಕಾಲೇಜಿನ ಎಸ್‌ಎಸ್‌ಎಸ್, ಸ್ಕೌಟ್ ಅಂಡ್ ಗೈಡ್ಸ್, ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ನಡೆಸಿ ಕಾಲೇಜು ಸುತ್ತಮುತ್ತ ಇರುವ ಕಸಕಡ್ಡಿ ವಿಲೇವಾರಿ ಮಾಡಿ ಸ್ವಚ್ಛಗೊಳಿಸಲಾಯಿತು.

the occasion of gandhi jayanti sramadana
ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ
ಬಾಗೇಪಲ್ಲಿ: ನ್ಯಾಷನಲ್ ಕಾಲೇಜಿನ ಎಸ್‌ಎಸ್‌ಎಸ್, ಸ್ಕೌಟ್ ಅಂಡ್ ಗೈಡ್ಸ್, ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ನಡೆಸಿ ಕಾಲೇಜು ಸುತ್ತಮುತ್ತ ಇರುವ ಕಸಕಡ್ಡಿ ವಿಲೇವಾರಿ ಮಾಡಿ ಸ್ವಚ್ಛಗೊಳಿಸಲಾಯಿತು. ನ್ಯಾಷನಲ್ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಬಿ.ಕೆ.ವೆಂಕಟೇಶನ್, ಉಪ ಪ್ರಿನ್ಸಿಪಾಲ್ ಪ್ರೊ.ಡಿ.ಶಿವಣ್ಣ, ದೈಹಿಕ ಶಿಕ್ಷಣ ನಿರ್ದೇಶಕ ಸಿ.ಆರ್.ಪ್ರಕಾಶ್, ಎನ್‌ಎಸ್‌ಎಸ್ ಅಧಿಕಾರಿ ಎ.ಕೆ.ನಿಂಗಪ್ಪ, ಸಹಾಯಕ ಎನ್‌ಎಸ್‌ಎಸ್ ಅಧಿಕಾರಿ ಆದಿನಾರಾಯಣಪ್ಪ, ರಾಜ್ಯ ಯುವ ಪ್ರಶಸ್ತಿ ವಿಜೇತ ವಿ.ರವಿ ಉಪಸ್ಥಿತರಿದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ