ಆ್ಯಪ್ನಗರ

ಮಾಜಿ ಸಿಎಂ ಸಿದ್ದರಾಮಯ್ಯರ ಕರ್ತವ್ಯವನ್ನು ತಪ್ಪಾಗಿ ಅರ್ಥೈಸಬಾರದು: ಮೊಯ್ಲಿ

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಅಶೋತ್ತರಗಳು ಈಡೇರಬೇಕು. ಹೀಗಾಗಿ ಸಿದ್ದರಾಮಯ್ಯ ಶಾಸಕರನ್ನು ಕರೆದು ಚರ್ಚಿಸುವುದರಲ್ಲಿ ತಪ್ಪೇನಿಲ್ಲ ಎಂದು ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 30 Nov 2018, 8:41 pm
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕರ್ತವ್ಯವನ್ನು ತಪ್ಪಾಗಿ ಅರ್ಥೈಸಬಾರದು ಎಂದು ಕಾಂಗ್ರೆಸ್ ಸಂಸದ ಎಂ.ವೀರಪ್ಪ ಮೊಯ್ಲಿ ಮನವಿ ಮಾಡಿದ್ದಾರೆ.
Vijaya Karnataka Web moily


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ವರದಿ ಅನುಷ್ಠಾನ ಸರಕಾರದ ಕರ್ತವ್ಯ ಎಂದು ಹೇಳಿದರು.

ಸಿದ್ದರಾಮಯ್ಯನವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಂಯೋಜನಾ ಸಮಿತಿ ಅಧ್ಯಕ್ಷರಾಗಿದ್ದು, ನಾನು ನಮನ್ವಯ ಸಮಿತಿ ಅಧ್ಯಕ್ಷನಾಗಿದ್ದೇನೆ. ಎರಡು ಪಕ್ಷಗಳ ಅಶೋತ್ತರಗಳು ಈಡೇರಬೇಕು. ಹೀಗಾಗಿ ಸಿದ್ದರಾಮಯ್ಯ ಶಾಸಕರನ್ನು ಕರೆದು ಚರ್ಚಿಸುವುದರಲ್ಲಿ ತಪ್ಪೇನಿಲ್ಲ ಎಂದು ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ