ಆ್ಯಪ್ನಗರ

ಅಜ್ಜಿಯ ಅಂತ್ಯಕ್ರಿಯೆ ಮುಗಿಸಿ ವಾಪಸ್‌ ಬರುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವು

ತೀರ್ಥಹಳ್ಳಿಯಲ್ಲಿ ಶನಿವಾರ ಬೆಳಗ್ಗೆ ಸುನಿಲ್‌ ಅವರ ಅಜ್ಜಿ ಮೃತಪಟ್ಟಿದ್ದರು. ಆದ ಕಾರಣ ಆಲ್ದೂರಿನಿಂದ ಬೈಕ್‌ನಲ್ಲಿ ತೆರಳಿದ್ದ ಸುನಿಲ್‌, ಅಜ್ಜಿಯ ಅಂತಿಮ ಸಂಸ್ಕಾರ ಮುಗಿಸಿ ಹಿಂದಿರುಗುವಾಗ ನರಸಿಂಹರಾಜಪುರ ಸಮೀಪ ಮೆಸ್ಕಾಂ ವಾಹನ ಬೊಲೆರೊ ಪಿಕ್‌ಅಪ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

Vijaya Karnataka 16 May 2021, 8:53 am
ಚಿಕ್ಕಮಗಳೂರು: ಅಜ್ಜಿಯ ಅಂತ್ಯ ಸಂಸ್ಕಾರಕ್ಕೆ ಹೋಗಿ ವಾಪಸ್‌ ಬರುತ್ತಿದ್ದ ಮೊಮ್ಮಗ, ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನರಸಿಂಹರಾಜಪುರದ ಬಳಿ ಶನಿವಾರ ನಡೆದಿದೆ.
Vijaya Karnataka Web Road accidents in Katihar, Bihar
Picture for representational purpose only


ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೆಡದಾಳ್‌ ಗ್ರಾಮದ ವಾಸಿ ಸುನಿಲ್‌ ಕುಮಾರ್‌ (44) ಮೃತಪಟ್ಟ ವ್ಯಕ್ತಿಯಾಗಿದ್ದು, ತೀರ್ಥಹಳ್ಳಿಯಲ್ಲಿ ಶನಿವಾರ ಬೆಳಗ್ಗೆ ಸುನಿಲ್‌ ಅವರ ಅಜ್ಜಿ ಮೃತಪಟ್ಟಿದ್ದರು. ಆದ ಕಾರಣ ಆಲ್ದೂರಿನಿಂದ ಬೈಕ್‌ನಲ್ಲಿ ತೆರಳಿದ್ದ ಸುನಿಲ್‌, ಅಜ್ಜಿಯ ಅಂತಿಮ ಸಂಸ್ಕಾರ ಮುಗಿಸಿ ಹಿಂದಿರುಗುವಾಗ ನರಸಿಂಹರಾಜಪುರ ಸಮೀಪ ಮೆಸ್ಕಾಂ ವಾಹನ ಬೊಲೆರೊ ಪಿಕ್‌ಅಪ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
‘ಸೆಕ್ಸ್‌ಗೆ ತೆರಳಬೇಕು, ಅನುಮತಿ ನೀಡಿ’; ಇ-ಪಾಸ್‌ಗಾಗಿ ಕೇರಳ ಪೊಲೀಸರಿಗೆ ಅರ್ಜಿ ಸಲ್ಲಿಸಿದ ವ್ಯಕ್ತಿ!
ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ನರಸಿಂಹರಾಜಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ