ಆ್ಯಪ್ನಗರ

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ತಾಲೂಕಿನ ಮೂಗ್ತಿಹಳ್ಳಿಯಲ್ಲಿ ವಿಕಲಚೇತನ ಯುವಕ ನಿಜಗುಣ(25) ಎಂಬಾತ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 23 Dec 2018, 5:00 am
ಚಿಕ್ಕಮಗಳೂರು : ತಾಲೂಕಿನ ಮೂಗ್ತಿಹಳ್ಳಿಯಲ್ಲಿ ವಿಕಲಚೇತನ ಯುವಕ ನಿಜಗುಣ(25) ಎಂಬಾತ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web a young man committed suicide by shooting
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ


ಮೂಗ್ತಿಹಳ್ಳಿಯ ಬೆಳೆಗಾರ ಚಂದ್ರಶೇಖರ್‌ ಅವರ ಪುತ್ರ ನಿಜಗುಣ ಅವರು ತಮ್ಮ ಮನೆಯಲ್ಲಿದ್ದ ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ತಂದೆ ಚಂದ್ರಶೇಖರ್‌ ಅವರು ಬೆಳಗ್ಗೆ ಎಂದಿನಂತೆ ತಮ್ಮ ತೋಟಕ್ಕೆ ಹೋದಂತಹ ವೇಳೆಯಲ್ಲಿ ಅವಿವಾಹಿತರಾಗಿದ್ದ ನಿಜಗುಣ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ