ಆ್ಯಪ್ನಗರ

ಬಿಜೆಪಿ ಸಂಭ್ರಮಾಚರಣೆ

ಪಟ್ಟಣದ ಜೆ.ಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.

Vijaya Karnataka 30 Jul 2019, 5:00 am
ಬಾಳೆಹೊನ್ನೂರು: ಪಟ್ಟಣದ ಜೆ.ಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದರು.
Vijaya Karnataka Web CKM-29BHR4


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಂ. ಉಮೇಶ್‌ ಕಲ್ಮಕ್ಕಿ ಮಾತನಾಡಿ, ದೋಸ್ತಿ ಸರಕಾರದ ಆಡಳಿತ ವೈಖರಿಗೆ ಬೇಸತ್ತ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಸ್ವಇಚ್ಚೆಯಿಂದ ರಾಜೀನಾಮೆ ನೀಡಿದ್ದಾರೆ. ಇದೀಗ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವುದು ಸಂವಿಧಾನ ವಿರೋಧಿಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ರೈತ ಹಾಗೂ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆಂದರು.

ಬಿಜೆಪಿ ಮುಖಂಡರಾದ ಕೆ.ಟಿ. ವೆಂಕಟೇಶ್‌, ಜಗದೀಶ್ಚಂದ್ರ, ಖಾಂಡ್ಯ ಹೋಬಳಿ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್‌, ಶಂಕರ್‌ ಮತ್ತಿತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ